ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

5ನೇ ಹಣಕಾಸು ಆಯೋಗ: ಸಿ. ನಾರಾಯಣಸ್ವಾಮಿ ಅಧ್ಯಕ್ಷ

Published 11 ಅಕ್ಟೋಬರ್ 2023, 16:58 IST
Last Updated 11 ಅಕ್ಟೋಬರ್ 2023, 16:58 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್ ರಾಜ್‌ ಕಾಯ್ದೆ 1993ರಡಿ 5ನೇ ಹಣಕಾಸು ಆಯೋಗವನ್ನು ಸರ್ಕಾರ ರಚಿಸಿದ್ದು, ಇದರ ಅಧ್ಯಕ್ಷರನ್ನಾಗಿ ಮಾಜಿ ಸಂಸದ ಸಿ. ನಾರಾಯಣಸ್ವಾಮಿ ಅವರನ್ನು ನೇಮಿಸಲಾಗಿದೆ. 

ಸದಸ್ಯರನ್ನಾಗಿ ಮೊಹಮದ್ ಸನಾವುಲ್ಲಾ ಮತ್ತು ಆರ್‌.ಎಸ್‌.ಪೋಂಡೆ ಅವರನ್ನು ನೇಮಿಸಲಾಗಿದೆ. ಈ ಆಯೋಗವು ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಮತ್ತು ಇತರ ಸ್ಥಳೀಯ ಸಂಸ್ಥೆಗಳ ಹಣಕಾಸಿನ ಸ್ಥಿತಿಗತಿಯನ್ನು ಪರಾಮರ್ಶೆ ನಡೆಸಿ ಸರ್ಕಾರಕ್ಕೆ ಶಿಫಾರಸುಗಳನ್ನು ನೀಡಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT