ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

8 ಐಎಎಸ್‌ ಅಧಿಕಾರಿಗಳ ವರ್ಗಾವಣೆ

Last Updated 3 ಜೂನ್ 2015, 19:30 IST
ಅಕ್ಷರ ಗಾತ್ರ

ಬೆಂಗಳೂರು: ಎಂಟು ಮಂದಿ  ಹಿರಿಯ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಡಿ.ವಿ.ಪ್ರಸಾದ್- ಕೆಎಸ್‌ಎಫ್‌ಸಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ.
ಅಜಯ್ ಸೇಠ್- ವ್ಯವಸ್ಥಾಪಕ ನಿರ್ದೇಶಕ, ಕೃಷ್ಣಾ ಭಾಗ್ಯ ಜಲ ನಿಗಮ.
ಡಾ. ರಾಜ್‌ಕುಮಾರ್ ಖತ್ರಿ - ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆ ವಿಭಾಗ.
ಶಂಭು ದಯಾಳ್ ಮೀನಾ -  ಪ್ರಧಾನ ಕಾರ್ಯದರ್ಶಿ, ವಸತಿ ಇಲಾಖೆ
ಕಪಿಲ್ ಮೋಹನ್-  ಪ್ರಧಾನ ಕಾರ್ಯದರ್ಶಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ.
ಎಸ್.ಆರ್. ಉಮಾಶಂಕರ್- ಅಬಕಾರಿ ಆಯುಕ್ತ.
ರಿತೇಶ್‌ ಕುಮಾರ್ ಸಿಂಗ್-  ಬೆಂಗಳೂರು ವಲಯ ಪ್ರಾದೇಶಿಕ ಆಯುಕ್ತ.
ಅದೋನಿ ಸೈಯ್ಯದ್ ಸಲೀಂ -  ಕಾರ್ಯದರ್ಶಿ, ಅಲ್ಪಸಂಖ್ಯಾತರ ಅಭಿವೃದ್ಧಿ, ಹಜ್ ಮತ್ತು ವಕ್ಫ್ ಇಲಾಖೆ.

ಕೇಂದ್ರದಲ್ಲೂ: ಸುಭಾಷ್‌ಚಂದ್ರ ಕುಂಟಿಯಾ ಅವರನ್ನು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಮತ್ತೊಬ್ಬ ಐಎಎಸ್‌ ಅಧಿಕಾರಿ ಅನೂಪ್‌ ಕೆ.ಪೂಜಾರಿ ಅವರನ್ನು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸಚಿವಾಲಯದ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಮಂಗಳವಾರ ಆದೇಶ ಹೊರಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT