ವಿಧಾನಪರಿಷತ್ ಸದಸ್ಯರಾದ ಅರುಣ ಶಹಾಪುರ, ಎಸ್.ವಿ. ಸಂಕನೂರು, ಶಶೀಲ್ ನಮೋಶಿ, ಮರಿತಿಬ್ಬೇಗೌಡ, ಕೆ.ಟಿ. ಶ್ರೀಕಂಠೇಗೌಡ, ಹನುಮಂತ ನಿರಾಣಿ, ಅ. ದೇವೇಗೌಡ, ವೈ.ಎ. ನಾರಾಯಣಸ್ವಾಮಿ, ಪುಟ್ಟಣ್ಣ, ಮಾಧ್ಯಮಿಕ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಗಣೇಶ ಕಾರ್ಣಿಕ್, ಮಾಧ್ಯಮಿಕ ಶಿಕ್ಷಕರ ಸಂಘದ ಪ್ರದಾನ ಕಾರ್ಯದರ್ಶಿ ಹಾಗೂ ಜೆಒಸಿ ಶಿಕ್ಷಕರ ಸಂಘದ ಅಧ್ಯಕ್ಷ ಎ. ಗಂಗಾಧರ ಆಚಾರ್, ಪಿಯು ಇಲಾಖೆ ನಿರ್ದೇಶಕರಾದ ಸ್ನೇಹಲ್ ಸಭೆಯಲ್ಲಿದ್ದರು.