ಬೆಂಗಳೂರು: ‘ಲಸಿಕೆ ವಿತರಣೆಯಲ್ಲಿ ಸ್ವಜನ ಪಕ್ಷಪಾತ ನೀತಿ ಅನುಸರಿಸುತ್ತಿರುವ, ಲಸಿಕೆಯನ್ನು ದುರ್ಬಳಕೆ ಮಾಡುತ್ತಿರುವ ಕೋವಿಡ್ ಕಾರ್ಯಪಡೆ ಅಧ್ಯಕ್ಷ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರನ್ನು ಈ ಹುದ್ದೆಯಿಂದ ಕೂಡಲೇ ವಜಾಗೊಳಿಸಿ’ ಎಂದು ಆಮ್ ಆದ್ಮಿ ಪಕ್ಷದಬೆಂಗಳೂರು ನಗರ ಘಟಕದ ಅಧ್ಯಕ್ಷ ಮೋಹನ್ ದಾಸರಿ ರಾಜ್ಯಪಾಲರನ್ನು ಆಗ್ರಹಿಸಿದ್ದಾರೆ.