ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಪ್ರಕರಣ: ಡಿಕೆಶಿಗೆ ಲೋಕಾಯುಕ್ತ ವಿಚಾರಣೆ

Published : 22 ಆಗಸ್ಟ್ 2024, 23:42 IST
Last Updated : 22 ಆಗಸ್ಟ್ 2024, 23:42 IST
ಫಾಲೋ ಮಾಡಿ
Comments
‘ಸಿಬಿಐ ಅಧಿಕಾರಿಗಳೇ ಪರವಾಗಿಲ್ಲ’
‘ಸಿಬಿಐನವರೇ ಪ್ರಶ್ನೆ ಕೇಳಲಿಲ್ಲ ಒಂದು ದಿನವೂ ವಿಚಾರಣೆಗೆ ಕರೆಯಲಿಲ್ಲ. ಆದರೆ ಲೋಕಾಯುಕ್ತದವರು ವಿಚಿತ್ರ ಪ್ರಶ್ನೆಗಳನ್ನು ಕೇಳಿ ಹಿಂಸೆ ಕೊಡುತ್ತಿದ್ದಾರೆ. ಇವರಿಗಿಂತ ಸಿಬಿಐನವರೇ ಪರವಾಗಿಲ್ಲ’ ಎಂದು ಶಿವಕುಮಾರ್‌ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು ‘ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐನಿಂದ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿತ್ತು. ಆದರೆ ಸಿಬಿಐ ತನಿಖೆ ನಿಲ್ಲಿಸಿಲ್ಲ. ನನ್ನ ಕುಟುಂಬ ಮತ್ತು ಸ್ನೇಹಿತರಲ್ಲಿ ನೂರಕ್ಕೂ ಹೆಚ್ಚು ಜನರಿಗೆ ಸಿಬಿಐ ಕಿರುಕುಳ ನೀಡುತ್ತಿದೆ. ಲೋಕಾಯುಕ್ತವೂ ಇದೇ ಕೆಲಸ ಮಾಡುತ್ತಿದೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT