ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ವಿವಿಧ ಜಿಲ್ಲೆಗಳಲ್ಲಿನ ಆಮ್ಲಜನಕದ ಕೊರತೆ ಬಗ್ಗೆ ಚರ್ಚಿಸಿದ್ದೇನೆ. ವಿವಿಧ ರಾಜ್ಯಗಳಲ್ಲಿ ನಡೆದ ದುರ್ಘಟನೆಗಳು ಪಾಠ ಆಗಬೇಕಿತ್ತು. ಇಂದು ನಮ್ಮ ರಾಜ್ಯದಲ್ಲೂ ಆಗಿದೆ. ಎಚ್ಚೆತ್ತುಕೊಳ್ಳಬೇಕಾಗಿತ್ತು. ಜನತೆ ಜೀವ ಕೈಯಲ್ಲಿ ಹಿಡಿದು ಬದುಕಬೇಕಾದ ಸ್ಥಿತಿ ಇದೆ ಎಂದೂ ಅವರು ಹೇಳಿದರು.