ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ, ಹೊರರಾಜ್ಯಗಳ ಮದುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರು, ತಿರುಚ್ಚಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ, ತಿರುಪತಿ, ವಿಜಯವಾಡ ಸಹಿತ ವಿವಿಧೆಡೆ ವಿಶೇಷ ಬಸ್ಗಳು ಸಂಚರಿಸಲಿವೆ.