ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ರಘುನಂದನ ಭಟ್ಟ ನರೂರು, ‘2021 ಹಾಗೂ 2022ನೇ ಸಾಲಿನ ‘ವಾಗ್ದೇವಿ ಪ್ರಶಸ್ತಿ’ಗೆ ಸಂಸ್ಕೃತ ವಿದ್ವಾಂಸ ವಿಶ್ವನಾಥ ಸುಂಕಸಾಳ ಹಾಗೂ ಬರಹಗಾರ ರೋಹಿತ್ ಚಕ್ರತೀರ್ಥ ಆಯ್ಕೆಯಾಗಿದ್ದಾರೆ. ಈ ಎರಡೂ ಪ್ರಶಸ್ತಿಗಳು ತಲಾ ₹ 1 ಲಕ್ಷ ನಗದು ಒಳಗೊಂಡಿದೆ’ ಎಂದರು