<p>ಅಡಿಕೆ ಹಾಳೆಯಿಂದ ತಟ್ಟೆ ತಯಾರಿಸುವ ಕಿರು ಉದ್ಯಮ ಹಲವರ ಬದುಕನ್ನು ಕಟ್ಟಿದೆ. ಗೊಬ್ಬರವಾಗಿ ಮಾತ್ರ ಬಳಕೆಯಾಗುತ್ತಿದ್ದ ಅಡಿಕೆ ಹಾಳೆಗಳು ಇತ್ತೀಚಿನ ವರ್ಷಗಳಲ್ಲಿ ಹಲವರ ಆದಾಯಕ್ಕೆ ದಾರಿಯಾಗಿದೆ. ದಾವಣಗೆರೆ ಜಿಲ್ಲೆಯ ಹಲವೆಡೆ ಉತ್ಸಾಹಿ ಯುವಕರು ಈ ಉದ್ಯಮದಿಂದ ಸ್ವಾವಲಂಬಿಗಳಾಗುವತ್ತ ಹೆಜ್ಜೆ ಇಟ್ಟಿದ್ದಾರೆ. </p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>