ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಆಲಮಟ್ಟಿ ಅಣೆಕಟ್ಟಿಗೆ ‘ಮಹಾ’ ಅಡ್ಡಿ: ಸಿದ್ದರಾಮಯ್ಯಗೆ ಪತ್ರ ಬರೆದ ಫಡಣವೀಸ್

ಸರ್ಕಾರದ ಬೆನ್ನಿಗೆ ನಿಲ್ಲುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಕೆಶಿ ಮನವಿ
Published : 2 ಜೂನ್ 2025, 23:30 IST
Last Updated : 2 ಜೂನ್ 2025, 23:30 IST
ಫಾಲೋ ಮಾಡಿ
Comments
ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವುದರಿಂದ ಮಹಾರಾಷ್ಟ್ರದಲ್ಲಿ ಪ್ರವಾಹ ಎದುರಾದರೆ, ಆ ಪರಿಸ್ಥಿತಿಯನ್ನು ಆಂತರಿಕವಾಗಿ ಅಲ್ಲಿನ ಸರ್ಕಾರ ಸರಿಪಡಿಸಿಕೊಳ್ಳಬೇಕು. ಎತ್ತರ ಹೆಚ್ಚಿಸುವ ಕುರಿತಂತೆ ಕೇಂದ್ರ ಸಚಿವರು ಹಾಗೂ ಪ್ರಧಾನ ಮಂತ್ರಿಯನ್ನು ಭೇಟಿ ಮಾಡಿ ನಾವು ಒತ್ತಡ ಹಾಕಬೇಕು. ಈ ವಿಚಾರದಲ್ಲಿ ಒಗ್ಗಟ್ಟಿನಿಂದ ಧ್ವನಿ ಎತ್ತಬೇಕು. ಈ ಯೋಜನೆಯ ಗೆಜೆಟ್ ಅಧಿಸೂಚನೆಯ ಪ್ರಕಟಣೆಗಾಗಿ 2013ರಿಂದಲೂ ಕಾಯುತ್ತಿದ್ದೇವೆ. ಇನ್ನೆಷ್ಟು ದಿನ ಕಾಯಬೇಕು?
–ಡಿ.ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT