ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯದತ್ತ ಹೊರಟ ಅಂಬರೀಷ್‌ ಪಾರ್ಥಿವ ಶರೀರ

Last Updated 25 ನವೆಂಬರ್ 2018, 10:26 IST
ಅಕ್ಷರ ಗಾತ್ರ

ಬೆಂಗಳೂರು: ಅಂಬರೀಷ್‌ಪಾರ್ಥಿವ ಶರೀರವನ್ನು ಮಂಡ್ಯಕ್ಕೆ ಕೊಂಡೊಯ್ಯಲು ಕಂಠೀರವ ಕ್ರೀಡಾಂಗಣದಿಂದ ಎಚ್ಎಎಲ್‌ ವಿಮಾನ ನಿಲ್ದಾಣಕ್ಕೆ ಅಂಬುಲೆನ್ಸ್‌ನಲ್ಲಿ ಸಾಗಿಸಲಾಯಿತು.

ಎಚ್‌ಎಎಲ್‌ನಿಂದ ಹೆಲಿಕಾಪ್ಟರ್‌ಮೂಲಕ ಮಂಡ್ಯದತ್ತ ತೆಗೆದುಕೊಂಡು ಹೋಗಲಾಗುವುದು.

ಮಂಡ್ಯದಲ್ಲಿ ರಾತ್ರಿಯಿಡಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸೋಮವಾರ ಬೆಳಿಗ್ಗೆ 7 ಗಂಟೆಗೆ ಪುನಃ ಪಾರ್ಥಿವ ಶರೀರವನ್ನು ಕ್ರೀಡಾಂಗಣಕ್ಕೆ ತರಲಾಗುವುದು.

ಬಳಿಕ, ಕ್ರೀಡಾಂಗಣದಿಂದಲೇ ಮೆರವಣಿಗೆ ಮೂಲಕ ಕಂಠೀರವ ಸ್ಟುಡಿಯೊಕ್ಕೆ ತೆಗೆದುಕೊಂಡು ಹೋಗಲಾಗುತ್ತದೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT