ಸರ್ಕಾರದಿಂದ ಸ್ಮಾರಕ: ಸಿಎಂ
ಜನರ ಭಾವನೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಹಾಗೂ ಅವರ ಬಗ್ಗೆ ಜನರು ಹೊಂದಿರುವ ಗೌರವಾರ್ಥವಾಗಿ ಸರ್ಕಾರ ಒಂದೂವರೆ ಎಕರೆ ಜಾಗದಲ್ಲಿ ಸ್ಮಾರಕ ನಿರ್ಮಿಸಲಿದೆ. ಆದ್ದರಿಂದ, ಮಂಡ್ಯಕ್ಕೆ ಪಾರ್ಥಿವ ಶರೀರವನ್ನು ಕೊಂಡೊಯ್ಯದ್ದ ವೇಳೆ ಅಲ್ಲಿಯೇ ಅಂತ್ಯ ಸಂಸ್ಕಾರ ನಡೆಸಬೇಕು ಎಂದು ಪಟ್ಟು ಹಿಡಿಯಬಾರದು ಎಂದು ಸಿಎಂ ಮನವಿ ಮಾಡಿದರು.