ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

ಸರ್ಕಾರಿ ಗೌರವಗಳೊಂದಿಗೆ ಅಂಬರೀಷ್‌ ಪಂಚಭೂತದಲ್ಲಿ ಲೀನ, ಕಣ್ಣೀರ ವಿದಾಯ

Published : 26 ನವೆಂಬರ್ 2018, 12:34 IST
ಫಾಲೋ ಮಾಡಿ
Comments
ಅಂಬರೀಷ್‌ಗೆ ವಿದಾಯದ ಮುತ್ತನಿತ್ತ ಸುಮಲತಾ
ಅಂಬರೀಷ್‌ಗೆ ವಿದಾಯದ ಮುತ್ತನಿತ್ತ ಸುಮಲತಾ
ಪತಿಯ ಪಾದ ಹಿಡಿದು ಕಣ್ಣೀರಿಟ್ಟ ಸುಮಲತಾ
ಪತಿಯ ಪಾದ ಹಿಡಿದು ಕಣ್ಣೀರಿಟ್ಟ ಸುಮಲತಾ
ಚಿತ್ರನಟ, ಮಾಜಿ ಸಚಿವ ಅಂಬರೀಷ್ ಅವರ ಅಂತಿಮ ಯಾತ್ರೆ ಸೋಮವಾರ ಬೆಂಗಳೂರಿನಲ್ಲಿ ಯಶವಂತಪುರ ಮೇಲುಸೇತುವೆ ಮೂಲಕ ಹಾದು ಹೋಯಿತು -ಪ್ರಜಾವಾಣಿ ಚಿತ್ರ/ ಕೃಷ್ಣಕುಮಾರ್‌ ಪಿ.ಎಸ್.
ಚಿತ್ರನಟ, ಮಾಜಿ ಸಚಿವ ಅಂಬರೀಷ್ ಅವರ ಅಂತಿಮ ಯಾತ್ರೆ ಸೋಮವಾರ ಬೆಂಗಳೂರಿನಲ್ಲಿ ಯಶವಂತಪುರ ಮೇಲುಸೇತುವೆ ಮೂಲಕ ಹಾದು ಹೋಯಿತು -ಪ್ರಜಾವಾಣಿ ಚಿತ್ರ/ ಕೃಷ್ಣಕುಮಾರ್‌ ಪಿ.ಎಸ್.
ಕಣ್ಣೀರಿಟ್ಟ ಸುಮಲತಾ
ಕಣ್ಣೀರಿಟ್ಟ ಸುಮಲತಾ
ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್‌ ಅವರು ಅಂಬರೀಷ್‌ ಪತ್ನಿ ಸುಮಲತಾ ಅವರಿಗೆ ಪಾರ್ಥಿವ ಶರೀರದ ಮೇಲೆ ಹೊದಿಸಿದ್ದ ರಾಷ್ಟ್ರಧ್ವಜವನ್ನು ಹಸ್ತಾಂತರಿಸಿದರು. –ಪ್ರಜಾವಾಣಿ ಚಿತ್ರ
ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್‌ ಅವರು ಅಂಬರೀಷ್‌ ಪತ್ನಿ ಸುಮಲತಾ ಅವರಿಗೆ ಪಾರ್ಥಿವ ಶರೀರದ ಮೇಲೆ ಹೊದಿಸಿದ್ದ ರಾಷ್ಟ್ರಧ್ವಜವನ್ನು ಹಸ್ತಾಂತರಿಸಿದರು. –ಪ್ರಜಾವಾಣಿ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT