<p><strong>ಚಾಮರಾಜನಗರ:</strong> ತಾಲ್ಲೂಕಿನ ಜ್ಯೋತಿಗೌಡನಪುರದಲ್ಲಿ ಈಚೆಗೆ ಅಂಬೇಡ್ಕರ್ ಹಾಗೂ ಬುದ್ಧನ ಮೂರ್ತಿಗಳನ್ನು ಭಗ್ನಗೊಳಿಸಿ ಫ್ಲೆಕ್ಸ್ ಹಾಗೂ ಭಾವಚಿತ್ರಗಳಿಗೆ ಹಾನಿ ಮಾಡಿದ್ದ ಆರೋಪಿ ಮಂಜುನಾಥ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.</p><p><strong>ಪ್ರತೀಕಾರಕ್ಕೆ ಕೃತ್ಯ: </strong>‘ಹಿಂದೆ, ಗ್ರಾಮದ ಪರಿಶಿಷ್ಟ ಜಾತಿಯ ಮಹಿಳೆಗೆ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ಮುಖಂಡರು ಆರೋಪಿಗೆ ₹ 60 ಸಾವಿರ ದಂಡ ವಿಧಿಸಿದ್ದರು. ಅದಕ್ಕೆ ಪ್ರತೀಕಾರವಾಗಿ ಮದ್ಯದ ಮತ್ತಿನಲ್ಲಿ ಕೃತ್ಯ ಎಸಗಿದ್ದು ತನಿಖೆ ವೇಳೆ ದೃಢಪಟ್ಟಿದೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ ಬಿ.ಟಿ.ಕವಿತಾ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ತಾಲ್ಲೂಕಿನ ಜ್ಯೋತಿಗೌಡನಪುರದಲ್ಲಿ ಈಚೆಗೆ ಅಂಬೇಡ್ಕರ್ ಹಾಗೂ ಬುದ್ಧನ ಮೂರ್ತಿಗಳನ್ನು ಭಗ್ನಗೊಳಿಸಿ ಫ್ಲೆಕ್ಸ್ ಹಾಗೂ ಭಾವಚಿತ್ರಗಳಿಗೆ ಹಾನಿ ಮಾಡಿದ್ದ ಆರೋಪಿ ಮಂಜುನಾಥ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.</p><p><strong>ಪ್ರತೀಕಾರಕ್ಕೆ ಕೃತ್ಯ: </strong>‘ಹಿಂದೆ, ಗ್ರಾಮದ ಪರಿಶಿಷ್ಟ ಜಾತಿಯ ಮಹಿಳೆಗೆ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ಮುಖಂಡರು ಆರೋಪಿಗೆ ₹ 60 ಸಾವಿರ ದಂಡ ವಿಧಿಸಿದ್ದರು. ಅದಕ್ಕೆ ಪ್ರತೀಕಾರವಾಗಿ ಮದ್ಯದ ಮತ್ತಿನಲ್ಲಿ ಕೃತ್ಯ ಎಸಗಿದ್ದು ತನಿಖೆ ವೇಳೆ ದೃಢಪಟ್ಟಿದೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ ಬಿ.ಟಿ.ಕವಿತಾ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>