ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಸಿ.ಎಂ. ಇಬ್ರಾಹಿಂ, ಡಾ. ಎಚ್.ಸಿ. ಮಹದೇವಪ್ಪ, ಸಲೀಂ ಅಹಮದ್, ರಮೇಶ್ ಕುಮಾರ್, ದಿನೇಶ್ ಗುಂಡೂರಾವ್, ಈಶ್ವರ ಖಂಡ್ರೆ, ಜಯಚಂದ್ರ, ನಸೀರ್ ಅಹಮದ್, ಜಮೀರ್ ಅಹಮದ್, ವಿ.ಎಸ್. ಉಗ್ರಪ್ಪ, ಪುಷ್ಪ ಅಮರನಾಥ್, ಬಿ.ಎಲ್. ಶಂಕರ್, ಕೃಷ್ಣ ಬೈರೇಗೌಡ, ನಾಸೀರ್ ಹುಸೇನ್, ಪ್ರಿಯಾಂಕ್ ಖರ್ಗೆ, ಶರಣ ಪ್ರಕಾಶ್ ಪಾಟೀಲ್, ಅಜಯ್ ಸಿಂಗ್, ನರೇಂದ್ರ ಸ್ವಾಮಿ, ಐವನ್ ಡಿಸೋಜಾ ಮತ್ತಿತರರು ಭಾಗವಹಿಸಿದ್ದರು