ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಎಂ.ಇಬ್ರಾಹಿಂ ಮೇಲೆ ನೋಟು ಎಸೆದ ಕಾರ್ಯಕರ್ತ

Last Updated 20 ಮಾರ್ಚ್ 2023, 16:40 IST
ಅಕ್ಷರ ಗಾತ್ರ

ಮುಳಬಾಗಿಲು: ನಗರದಲ್ಲಿ ಸೋಮವಾರ ಆಯೋಜಿಸಿದ್ದ ಮುಳಬಾಗಿಲು ಕ್ಷೇತ್ರದ ಜೆಡಿಎಸ್‌ ಅಲ್ಪಸಂಖ್ಯಾತರ ಬೃಹತ್‌ ಸಮಾವೇಶದ ಮೆರವಣಿಗೆ ವೇಳೆ ಪಕ್ಷದ ರಾಜ್ಯ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಹಾಗೂ ಅಭ್ಯರ್ಥಿ ಸಮೃದ್ಧಿ ಮಂಜುನಾಥ್‌ ಅವರ ಮೇಲೆ ಕಾರ್ಯಕರ್ತರೊಬ್ಬರು ನೋಟುಗಳನ್ನು ಚೆಲ್ಲಿದರು.

ಸಂಗಮ ಟಾಕೀಸ್‌ ಮುಂಭಾಗ ತೆರೆದ ವಾಹನದಲ್ಲಿ ಸಾಗುತ್ತಿದ್ದಾಗ ₹ 10, 20, 50 ಮುಖಬೆಲೆಯ ಎರಡು ಕಂತೆಗಳನ್ನು ಎಸೆದರು.

ತಾಲ್ಲೂಕಿನ ವಿವಿಧೆಡೆಯಿದ ಟೆಂಪೊ ಹಾಗೂ ಬಸ್‌ಗಳಲ್ಲಿ ಬಂದಿದ್ದ ಸುಮಾರು ನಾಲ್ಕು ಸಾವಿರ ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT