ಸಲಿಂಗಕಾಮದ ಬಗ್ಗೆ ಇತ್ತೀಚೆಗೆ ಸುಪ್ರೀಂ ಕೋರ್ಟ್ನೀಡಿರುವ ತೀರ್ಪನ್ನು ಸ್ವಾಗತಿಸಿದ ಅವರು, ‘ಮಾನವೀಯ ನೆಲೆಗಟ್ಟಿನಲ್ಲಿ ತೀರ್ಪನ್ನು ಪರಾಮರ್ಶಿಸಬೇಕು. ಸಲಿಂಗಿಗಳು ಕೂಡ ನಮ್ಮ-ನಿಮ್ಮಂತೆ ಮನುಷ್ಯರಾಗಿದ್ದಾರೆ. ಸಲಿಂಗಕಾಮವನ್ನು ಜಗತ್ತಿನಿಂದ ಅಳಿಸಿಹಾಕಲು ಸಾಧ್ಯವಿಲ್ಲ. ಎಲ್ಲರಂತೆ ಅವರಿಗೂ ಬದುಕಲು ಅವಕಾಶ ನೀಡಬೇಕು’ ಎಂದರು.