ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

₹ 170 ‘ಧನ ಭಾಗ್ಯ’ಕ್ಕೆ ಚಾಲನೆ

Published : 10 ಜುಲೈ 2023, 23:31 IST
Last Updated : 10 ಜುಲೈ 2023, 23:31 IST
ಫಾಲೋ ಮಾಡಿ
Comments
ಕೇಂದ್ರದ ಬಿಜೆಪಿ ಸರ್ಕಾರ ರಾಜ್ಯಕ್ಕೆ ಅಕ್ಕಿ ಕೊಡದೆ ಬಡವರ ವಿರೋಧಿಯಾದ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ. ಅವರೇನು ಪುಕ್ಕಟ್ಟೆ ಕೊಡುತ್ತಿರಲಿಲ್ಲ. ನಮ್ಮಿಂದ ಕೆ.ಜಿಗೆ ₹ 34 ತೆಗೆದುಕೊಳ್ಳುತ್ತಿದ್ದರು.
-ಸಿದ್ದರಾಮಯ್ಯ ಮುಖ್ಯಮಂತ್ರಿ
ಕೊಟ್ಟ ಮಾತಿನಂತೆ ಅನ್ನಭಾಗ್ಯ ಜಾರಿ ಮಾಡಿದ್ದೇವೆ. 10 ಕೆ.ಜಿ ಅಕ್ಕಿ ನೀಡುವವರೆಗೂ ಹೆಚ್ಚುವರಿ ಐದು ಕೆ.ಜಿ ಅಕ್ಕಿಯ ಹಣ ‌ನೀಡಲು ‌ತೀರ್ಮಾನಿಸಿದ್ದು ಪ್ರತಿನಿತ್ಯ ನಾಲ್ಕೈದು ಜಿಲ್ಲೆಯ ಫಲಾನುಭವಿಗಳ ಖಾತೆಗೆ ಹಣ ಜಮೆ ಆಗಲಿದೆ.
- ಡಿ.ಕೆ. ಶಿವಕುಮಾರ್‌ ಉಪ ಮುಖ್ಯಮಂತ್ರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT