ರಾಯಚೂರು ಜಿಲ್ಲೆಯವರಾದ ಇವರು ರಾಷ್ಟ್ರೀಯ ಮಾನವ ಹಕ್ಕುಗಳ ಅಧ್ಯಕ್ಷರೂ ಆಗಿದ್ದರು. ಪ್ರಶಸ್ತಿಯು ₹1 ಲಕ್ಷ ನಗದು ಹಾಗೂ ಫಲಕ ಒಳಗೊಂಡಿದೆ. ವಿಶ್ವಸ್ಥ ಮಂಡಳಿ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರ ನೇತೃತ್ವದ ಸಮಿತಿಯು ಪ್ರಶಸ್ತಿಗೆ ಆಯ್ಕೆ ಮಾಡಿದೆ. ನ.25ರಂದು ನಡೆಯುವ ಅನುಭವ ಮಂಟಪ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಂಡಳಿ ಕಾರ್ಯದರ್ಶಿ ಡಾ.ಎಸ್.ಬಿ.ದುರ್ಗೆ ತಿಳಿಸಿದ್ದಾರೆ.