ಜನರಿಗೆ ಕೊಟ್ಟ ಭರವಸೆಗಳನ್ನು ತಕ್ಷಣ ಈಡೇರಿಸಬೇಕು. ಜನರಿಗೆ ಟೋಪಿ ಹಾಕಲು ಬಿಡುವುದಿಲ್ಲ ಎಂದರು.
'ಸಂಕಷ್ಟದ ಸಂದರ್ಭದಲ್ಲಿ ಒಂದು ಸಮುದಾಯದ ಪರ ಅಚಲವಾಗಿ ನಿಂತಿದ್ದೆ. ಆದರೆ, ಆ ಸಮುದಾಯದ ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದರು. ಇದರಿಂದ ಜೆಡಿಎಸ್ ಪಕ್ಷಕ್ಕೆ ಹಿನ್ನಡೆಯಾಯಿತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೂ ಒಂದು ಸಮುದಾಯವನ್ನು ನಮ್ಮ ವಿರುದ್ಧ ಎತ್ತಿ ಕಟ್ಟಿದರು' ಎಂದು ದೂರಿದರು.