ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೃತ್ತಿರಂಗಭೂಮಿ ತರಬೇತಿ ಪಡೆದು, ತೊಡಗಿಸಿಕೊಳ್ಳುವವರಿಗೆ ಶಿಷ್ಯವೇತನಕ್ಕೆ ಅರ್ಜಿ

Last Updated 20 ಡಿಸೆಂಬರ್ 2018, 19:40 IST
ಅಕ್ಷರ ಗಾತ್ರ

ಬೆಂಗಳೂರು: ವೃತ್ತಿರಂಗಭೂಮಿಯಲ್ಲಿ ತರಬೇತಿ ಪಡೆದು, ಅಲ್ಲಿಯೇ ತೊಡಗಿಸಿಕೊಳ್ಳುವ ಆಸಕ್ತರಿಗೆ ನಾಟಕ ಅಕಾಡೆಮಿಯ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು 15 ಜನರಿಗೆ ತಲಾ ₹10 ಸಾವಿರ (ಆರು ತಿಂಗಳಿಗೆ)ಶಿಷ್ಯವೇತನ ನೀಡಲಿದ್ದು, ಕನಿಷ್ಠ ಏಳನೇ ತರಗತಿ ಪಾಸಾಗಿರುವವರು ಅರ್ಜಿ ಸಲ್ಲಿಸಬಹುದು.

ವಿಳಾಸ:ರಿಜಿಸ್ಟ್ರಾರ್‌, ಕರ್ನಾಟಕ ನಾಟಕ ಅಕಾಡೆಮಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು. 560002.

ದೂರವಾಣಿ ಸಂಖ್ಯೆ: 080–222374484.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT