ಎಚ್.ಡಿ.ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯವನ್ನು ಸಮರ್ಥಿಸಿಕೊಂಡರು.ಜಡಗೊಂಡಿರುವ ಆಡಳಿತ, ಅಧಿಕಾರಿಗಳನ್ನು ಎಚ್ಚರಿಸಲು ಇದು ಸಹಕಾರಿಯಾಗುತ್ತದೆ. ಅಧಿಕಾರಿಗಳೂ ಗ್ರಾಮ ವಾಸ್ತವ್ಯ ಮಾಡುವ ಮೂಲಕ ಜನರ ಸಮಸ್ಯೆ ಪರಿಹರಿಸಬೇಕು. ದೇವರಾಜ ಅರಸು ಮುಖ್ಯಮಂತ್ರಿ ಆಗಿದ್ದಾಗ ಜನರು ದೂರು ಹೇಳಿಕೊಂಡು ಬಂದರೆ ಅಂತಹ ಅಧಿಕಾರಿಯನ್ನೇ ಎತ್ತಂಗಡಿ ಮಾಡುತ್ತಿದ್ದರು ಎಂದು ನೆನಪು ಮಾಡಿಕೊಂಡರು.