<p><strong>ಬೆಂಗಳೂರು: </strong>‘ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪ್ರಸಕ್ತ ವರ್ಷದಿಂದಲೇ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವ ಉದ್ದೇಶದಿಂದ ವಿಷಯವಾರು ತಜ್ಞರ ಸಮಿತಿ ರಚಿಸಲಾಗಿದೆ. ಈ ಎಲ್ಲ ಸಮಿತಿಗಳು ಜೂನ್ 30ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ’ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.</p>.<p><strong>ವಿಷಯವಾರು ತಜ್ಞರ ಸಮಿತಿಗಳು </strong></p>.<p><strong>ಸಾಮಾಜಿಕ ವಿಜ್ಞಾನ: </strong>ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ (ಅಧ್ಯಕ್ಷರು), ಪ್ರೊ.ಬಿ.ಪಿ.ವೀರಭದ್ರಪ್ಪ, ಪ್ರೊ.ಬಿ.ಕೆ.ತುಳಸೀಮಾಲಾ, ಪ್ರೊ.ಎನ್.ಆರ್.ಭಾನುಮೂರ್ತಿ, ಪ್ರೊ.ಹರೀಶ್ ರಾಮಸ್ವಾಮಿ, ಪ್ರೊ.ಜಿ.ಸರ್ವಮಂಗಳ, ಪ್ರೊ.ವಿ.ಎ.ಅಮಿನಾಭಾವಿ, ಪ್ರೊ.ಎ.ರಾಮೇಗೌಡ, ಪ್ರೊ.ಸಂಗೀತಾ ಮನೆ, ಪ್ರೊ.ಎನ್.ನರಸಿಂಹಮೂರ್ತಿ, ಪ್ರೊ.ನಿರಂಜನ, ಪ್ರೊ.ಆರ್.ಆನ್. ಮನಗೊಳಿ (ಎಲ್ಲರೂ ಸದಸ್ಯರು).</p>.<p><strong>ಭಾಷೆ ಮತ್ತು ಭಾಷಾಶಾಸ್ತ್ರ:</strong> ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಡಿ.ಬಿ.ನಾಯಕ್ (ಅಧ್ಯಕ್ಷರು), ಪ್ರೊ.ಎಸ್.ಸಿ.ರಮೇಶ್, ಪ್ರೊ.ಕೆ.ಇ,ದೇವನಾಥನ್, ಪ್ರೊ.ಲಿಂಗರಾಜ ಗಾಂಧಿ, ಪ್ರೊ.ರಚೇಲ್ ಕುರಿಯನ್, ಪ್ರೊ.ಗಂಗಾಧರಯ್ಯ (ಎಲ್ಲರೂ ಸದಸ್ಯರು).</p>.<p><strong>ಲಲಿತ ಕಲೆ ಮತ್ತು ದೃಶ್ಯ ಮಾಧ್ಯಮ</strong>: ಸಂಗೀತ ಮತ್ತು ಕಲಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ನಾಗೇಶ್ ವಿ.ಬೆಟ್ಟಕೋಟೆ (ಅಧ್ಯಕ್ಷರು), ಪ್ರೊ.ಜಯಕುಮಾರ್ ರೆಡ್ಡಿ, ಪ್ರೊ.ಎಸ್.ಎನ್.ಸುಶೀಲ, ಪ್ರೊ.ಕೆ.ರಾಮಕೃಷ್ಣಯ್ಯ (ಎಲ್ಲರೂ ಸದಸ್ಯರು).</p>.<p><strong>ವಿಜ್ಞಾನ ಮತ್ತು ಗಣಿತ ಶಾಸ್ತ್ರ: </strong>ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ ಕುಮಾರ್ (ಅಧ್ಯಕ್ಷರು), ಪ್ರೊ.ಟಿ.ಡಿ.ಕೆಂಪರಾಜು, ಪ್ರೊ.ಎಸ್.ವಿ.ಹಲಸೆ, ಪ್ರೊ.ಸಿದ್ದು ಪಿ.ಹಲಗೂರು, ಪ್ರೊ..ಎಸ್.ಎಂ.ಶಿವಪ್ರಸಾದ್, ಪ್ರೊ.ಶ್ರೀಧರ್, ಪ್ರೊ.ಮಂಜುನಾಥ ಪಟ್ಟಾಭಿ, ಪ್ರೊ.ಯು.ಎಸ್.ಮಹಾಬಲೇಶ್ವರ್, ಪ್ರೊ.ಪಿ.ಎಂ.ಪಾಟೀಲ್, ಪ್ರೊ.ಪರಮೇಶ್ವರ್ ವಿ.ಪಂಡಿತ್ (ಎಲ್ಲರೂ ಸದಸ್ಯರು).</p>.<p><strong>ರಾಸಾಯನಿಕ ಮತ್ತು ಜೀವವಿಜ್ಞಾನ ಶಾಸ್ತ್ರ: </strong>ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಬಿ. ಗುಡಸಿ (ಅಧ್ಯಕ್ಷರು), ಪ್ರೊ.ಎಲ್.ಗೋಮತಿ ದೇವಿ, ಪ್ರೊ.ದಯಾನಂದ ಅಗಸರ್, ಪ್ರೊ.ಜಿ.ಆರ್.ನಾಯಕ್, ಪ್ರೊ.ವಿ.ಆರ್.ದೇವರಾಜ್, ಪ್ರೊ.ಬಾಲಕೃಷ್ಣ ಕಲ್ಲೂರಾಯ, ಪ್ರೊ.ಎಚ್.ಎಸ್.ಭೋಜನಾಯಕ್, ಪ್ರೊ.ಲಕ್ಷ್ಮೀ ಇನಾಂದಾರ್, ಪ್ರೊ.ವಿ.ಕೃಷ್ಣ (ಎಲ್ಲರೂ ಸದಸ್ಯರು).</p>.<p><strong>ಭೂ ವಿಜ್ಞಾನ: </strong>ಕೆಬಿಎನ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಎಂ.ಪಠಾಣ್ (ಅಧ್ಯಕ್ಷರು), ಪ್ರೊ.ಅಶೋಕ್ ಅಂಜಗಿ, ಪ್ರೊ.ಪಿ.ಮಾದೇಶ್, ಪ್ರೊ.ಆಸ್ಪ್ಯಾಕ್ ಅಹಮದ್, ಪ್ರೊ.ಎಸ್.ವಿ.ಕೃಷ್ಣಮೂರ್ತಿ, ಪ್ರೊ.ಎನ್.ನಂದಿನಿ (ಎಲ್ಲರೂ ಸದಸ್ಯರು).</p>.<p><strong>ವಾಣಿಜ್ಯ ಮತ್ತು ನಿರ್ವಹಣೆ:</strong> ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ (ಅಧ್ಯಕ್ಷರು), ಪ್ರೊ.ಎಂ. ರಾಮಚಂದ್ರಗೌಡ, ಪ್ರೊ.ಆರ್.ಎಲ್. ಹೈದರಾಬಾದ್, ಪ್ರೊ.ಎಚ್.ಎಸ್. ಅನಿತಾ, ಪ್ರೊ..ಡಿ. ಆನಂದ್, ಪ್ರೊ. ವಿಜಯ್ ಬೂತಪುರ್, ಪ್ರೊ. ಸಿಂಥಿಯಾ ಮೆನೇಜಸ್, ಪ್ರೊ. ಮುಸ್ತೈರಿ ಬೇಗಂ, ಪ್ರೊ. ಸುದರ್ಶನ್ ರೆಡ್ಡಿ, ಡಾ. ಅಲೋಯಿಸಿಸ್ ಎಡ್ವರ್ಡ್ (ಎಲ್ಲರೂ ಸದಸ್ಯರು).</p>.<p><strong>ಎಂಜಿನಿಯರಿಂಗ್:</strong> ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕರಿಸಿದ್ದಪ್ಪ (ಅಧ್ಯಕ್ಷರು), ಪ್ರೊ.ಕೆ.ಆರ್.ವೇಣುಗೋಪಾಲ್, ಪ್ರೊ.ಕೆ.ಎನ್.ಬಿ.ಮೂರ್ತಿ, ಪ್ರೊ.ಎಸ್.ವಿದ್ಯಾಶಂಕರ್, ಪ್ರೊ.ಪುಟ್ಟರಾಜು, ಪ್ರೊ.ಶ್ರೀನಿವಾಸ ಬಲ್ಲಿ (ಎಲ್ಲರೂ ಸದಸ್ಯರು).</p>.<p>ಎಲ್ಲ ಸಮಿತಿಗಳಿಗೆ ಉನ್ನತ ಶಿಕ್ಷಣ ಪರಿಷತ್ ಕಾರ್ಯನಿರ್ವಾಹಕ ನಿರ್ದೇಶಕ ಪ್ರೊ. ಗೋಪಾಲಕೃಷ್ಣ ಜೋಶಿ ಅವರು ಸದಸ್ಯ ಕಾರ್ಯದರ್ಶಿ ಆಗಿರುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪ್ರಸಕ್ತ ವರ್ಷದಿಂದಲೇ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವ ಉದ್ದೇಶದಿಂದ ವಿಷಯವಾರು ತಜ್ಞರ ಸಮಿತಿ ರಚಿಸಲಾಗಿದೆ. ಈ ಎಲ್ಲ ಸಮಿತಿಗಳು ಜೂನ್ 30ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ’ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.</p>.<p><strong>ವಿಷಯವಾರು ತಜ್ಞರ ಸಮಿತಿಗಳು </strong></p>.<p><strong>ಸಾಮಾಜಿಕ ವಿಜ್ಞಾನ: </strong>ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ (ಅಧ್ಯಕ್ಷರು), ಪ್ರೊ.ಬಿ.ಪಿ.ವೀರಭದ್ರಪ್ಪ, ಪ್ರೊ.ಬಿ.ಕೆ.ತುಳಸೀಮಾಲಾ, ಪ್ರೊ.ಎನ್.ಆರ್.ಭಾನುಮೂರ್ತಿ, ಪ್ರೊ.ಹರೀಶ್ ರಾಮಸ್ವಾಮಿ, ಪ್ರೊ.ಜಿ.ಸರ್ವಮಂಗಳ, ಪ್ರೊ.ವಿ.ಎ.ಅಮಿನಾಭಾವಿ, ಪ್ರೊ.ಎ.ರಾಮೇಗೌಡ, ಪ್ರೊ.ಸಂಗೀತಾ ಮನೆ, ಪ್ರೊ.ಎನ್.ನರಸಿಂಹಮೂರ್ತಿ, ಪ್ರೊ.ನಿರಂಜನ, ಪ್ರೊ.ಆರ್.ಆನ್. ಮನಗೊಳಿ (ಎಲ್ಲರೂ ಸದಸ್ಯರು).</p>.<p><strong>ಭಾಷೆ ಮತ್ತು ಭಾಷಾಶಾಸ್ತ್ರ:</strong> ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಡಿ.ಬಿ.ನಾಯಕ್ (ಅಧ್ಯಕ್ಷರು), ಪ್ರೊ.ಎಸ್.ಸಿ.ರಮೇಶ್, ಪ್ರೊ.ಕೆ.ಇ,ದೇವನಾಥನ್, ಪ್ರೊ.ಲಿಂಗರಾಜ ಗಾಂಧಿ, ಪ್ರೊ.ರಚೇಲ್ ಕುರಿಯನ್, ಪ್ರೊ.ಗಂಗಾಧರಯ್ಯ (ಎಲ್ಲರೂ ಸದಸ್ಯರು).</p>.<p><strong>ಲಲಿತ ಕಲೆ ಮತ್ತು ದೃಶ್ಯ ಮಾಧ್ಯಮ</strong>: ಸಂಗೀತ ಮತ್ತು ಕಲಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ನಾಗೇಶ್ ವಿ.ಬೆಟ್ಟಕೋಟೆ (ಅಧ್ಯಕ್ಷರು), ಪ್ರೊ.ಜಯಕುಮಾರ್ ರೆಡ್ಡಿ, ಪ್ರೊ.ಎಸ್.ಎನ್.ಸುಶೀಲ, ಪ್ರೊ.ಕೆ.ರಾಮಕೃಷ್ಣಯ್ಯ (ಎಲ್ಲರೂ ಸದಸ್ಯರು).</p>.<p><strong>ವಿಜ್ಞಾನ ಮತ್ತು ಗಣಿತ ಶಾಸ್ತ್ರ: </strong>ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ ಕುಮಾರ್ (ಅಧ್ಯಕ್ಷರು), ಪ್ರೊ.ಟಿ.ಡಿ.ಕೆಂಪರಾಜು, ಪ್ರೊ.ಎಸ್.ವಿ.ಹಲಸೆ, ಪ್ರೊ.ಸಿದ್ದು ಪಿ.ಹಲಗೂರು, ಪ್ರೊ..ಎಸ್.ಎಂ.ಶಿವಪ್ರಸಾದ್, ಪ್ರೊ.ಶ್ರೀಧರ್, ಪ್ರೊ.ಮಂಜುನಾಥ ಪಟ್ಟಾಭಿ, ಪ್ರೊ.ಯು.ಎಸ್.ಮಹಾಬಲೇಶ್ವರ್, ಪ್ರೊ.ಪಿ.ಎಂ.ಪಾಟೀಲ್, ಪ್ರೊ.ಪರಮೇಶ್ವರ್ ವಿ.ಪಂಡಿತ್ (ಎಲ್ಲರೂ ಸದಸ್ಯರು).</p>.<p><strong>ರಾಸಾಯನಿಕ ಮತ್ತು ಜೀವವಿಜ್ಞಾನ ಶಾಸ್ತ್ರ: </strong>ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಬಿ. ಗುಡಸಿ (ಅಧ್ಯಕ್ಷರು), ಪ್ರೊ.ಎಲ್.ಗೋಮತಿ ದೇವಿ, ಪ್ರೊ.ದಯಾನಂದ ಅಗಸರ್, ಪ್ರೊ.ಜಿ.ಆರ್.ನಾಯಕ್, ಪ್ರೊ.ವಿ.ಆರ್.ದೇವರಾಜ್, ಪ್ರೊ.ಬಾಲಕೃಷ್ಣ ಕಲ್ಲೂರಾಯ, ಪ್ರೊ.ಎಚ್.ಎಸ್.ಭೋಜನಾಯಕ್, ಪ್ರೊ.ಲಕ್ಷ್ಮೀ ಇನಾಂದಾರ್, ಪ್ರೊ.ವಿ.ಕೃಷ್ಣ (ಎಲ್ಲರೂ ಸದಸ್ಯರು).</p>.<p><strong>ಭೂ ವಿಜ್ಞಾನ: </strong>ಕೆಬಿಎನ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಎಂ.ಪಠಾಣ್ (ಅಧ್ಯಕ್ಷರು), ಪ್ರೊ.ಅಶೋಕ್ ಅಂಜಗಿ, ಪ್ರೊ.ಪಿ.ಮಾದೇಶ್, ಪ್ರೊ.ಆಸ್ಪ್ಯಾಕ್ ಅಹಮದ್, ಪ್ರೊ.ಎಸ್.ವಿ.ಕೃಷ್ಣಮೂರ್ತಿ, ಪ್ರೊ.ಎನ್.ನಂದಿನಿ (ಎಲ್ಲರೂ ಸದಸ್ಯರು).</p>.<p><strong>ವಾಣಿಜ್ಯ ಮತ್ತು ನಿರ್ವಹಣೆ:</strong> ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ (ಅಧ್ಯಕ್ಷರು), ಪ್ರೊ.ಎಂ. ರಾಮಚಂದ್ರಗೌಡ, ಪ್ರೊ.ಆರ್.ಎಲ್. ಹೈದರಾಬಾದ್, ಪ್ರೊ.ಎಚ್.ಎಸ್. ಅನಿತಾ, ಪ್ರೊ..ಡಿ. ಆನಂದ್, ಪ್ರೊ. ವಿಜಯ್ ಬೂತಪುರ್, ಪ್ರೊ. ಸಿಂಥಿಯಾ ಮೆನೇಜಸ್, ಪ್ರೊ. ಮುಸ್ತೈರಿ ಬೇಗಂ, ಪ್ರೊ. ಸುದರ್ಶನ್ ರೆಡ್ಡಿ, ಡಾ. ಅಲೋಯಿಸಿಸ್ ಎಡ್ವರ್ಡ್ (ಎಲ್ಲರೂ ಸದಸ್ಯರು).</p>.<p><strong>ಎಂಜಿನಿಯರಿಂಗ್:</strong> ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕರಿಸಿದ್ದಪ್ಪ (ಅಧ್ಯಕ್ಷರು), ಪ್ರೊ.ಕೆ.ಆರ್.ವೇಣುಗೋಪಾಲ್, ಪ್ರೊ.ಕೆ.ಎನ್.ಬಿ.ಮೂರ್ತಿ, ಪ್ರೊ.ಎಸ್.ವಿದ್ಯಾಶಂಕರ್, ಪ್ರೊ.ಪುಟ್ಟರಾಜು, ಪ್ರೊ.ಶ್ರೀನಿವಾಸ ಬಲ್ಲಿ (ಎಲ್ಲರೂ ಸದಸ್ಯರು).</p>.<p>ಎಲ್ಲ ಸಮಿತಿಗಳಿಗೆ ಉನ್ನತ ಶಿಕ್ಷಣ ಪರಿಷತ್ ಕಾರ್ಯನಿರ್ವಾಹಕ ನಿರ್ದೇಶಕ ಪ್ರೊ. ಗೋಪಾಲಕೃಷ್ಣ ಜೋಶಿ ಅವರು ಸದಸ್ಯ ಕಾರ್ಯದರ್ಶಿ ಆಗಿರುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>