ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

News Express| ಶ್ರೀಮಂತರ ಸಾಲ ಮನ್ನಾ ಬಿಟ್ಟಿ ಭಾಗ್ಯವಲ್ಲವೆ?: ಕೃಷ್ಣ ಬೈರೇಗೌಡ

Published 11 ಫೆಬ್ರುವರಿ 2024, 13:47 IST
Last Updated 11 ಫೆಬ್ರುವರಿ 2024, 13:47 IST
ಅಕ್ಷರ ಗಾತ್ರ

ಗ್ಯಾರಂಟಿ ಯೋಜನೆಗಳು ಬಿಟ್ಟಿ ಭಾಗ್ಯಗಳು ಎಂಬ ಬಿಜೆಪಿ ನಾಯಕರ ಟೀಕೆಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ʼಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಈವರೆಗೆ ಅಂಬಾನಿ, ಅದಾನಿಯಂತಹ ಕೆಲವೇ ಮಂದಿ ಶ್ರೀಮಂತರ ₹ 20 ಲಕ್ಷ ಕೋಟಿಯಷ್ಟು ಸಾಲವನ್ನು ಮನ್ನಾ ಮಾಡಲಾಗಿದೆ. ಇದು ಯಾವ ಭಾಗ್ಯ ಎಂಬುದನ್ನು ಬಿಜೆಪಿ ನಾಯಕರು ಹೇಳಬೇಕುʼ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT