ಸರೋದ್ ವಾದಕ ಪಂಡಿತ ರಾಜೀವ ತಾರಾನಾಥ್, ರಂಗ ನಿರ್ದೇಶಕ ಸಿ.ಬಸವಲಿಂಗಯ್ಯ, ಕವಿ ಮತ್ತು ರಂಗನಿರ್ದೇಶಕ ರಘುನಂದನ, ನಟ ಎಂ.ಸಿ. ಕೃಷ್ಣಪ್ರಸಾದ್, ನಟ ಎಸ್. ರಾಮು, ರಂಗನಿರ್ದೇಶಕಿ ಭಾಗೀರಥಿ ಬಾಯಿ ಕದಂ, ರಂಗ ನಿರ್ದೇಶಕ ವೆಂಕಟರಮಣ ಐತಾಳ, ರಂಗಕರ್ಮಿ ಮತ್ತು ನಿರ್ದೇಶಕ ಬಿ. ಸುರೇಶ, ವಿಮರ್ಶಕರಾದ ಎಚ್.ಎಸ್. ರಾಘವೇಂದ್ರ ರಾವ್ ಮತ್ತು ಓ.ಎಲ್.ನಾಗಭೂಷಣಸ್ವಾಮಿ, ಲೇಖಕ ರಾಜೇಂದ್ರ ಚೆನ್ನಿ, ವ್ಯಂಗ್ಯಚಿತ್ರಕಾರ ಪಿ.ಮಹಮ್ಮದ್ ಸೇರಿದಂತೆ 44 ಮಂದಿ ಈ ಹೇಳಿಕೆ ನೀಡಿದ್ದಾರೆ.