ಶನಿವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅಹಂಕಾರದಿಂದ ಕೇಂದ್ರ ಸರ್ಕಾರವನ್ನು ಎದುರು ಹಾಕಿಕೊಳ್ಳುತ್ತಿದ್ದಾರೆ. ಇದರಿಂದ ರಾಜ್ಯದ ಜನರಿಗೆ ಅನ್ಯಾಯವಾಗಲಿದೆ. ಕೇಂದ್ರವನ್ನು ಓಲೈಕೆ ಮಾಡಿ ಹೆಚ್ಚು ಅನುದಾನ ತರಬೇಕು. ಸಚಿವನಾಗಿದ್ದಾಗ ಈ ರೀತಿ ಮಾಡಿ ಹೆಚ್ಚು ಅನುದಾನ ತಂದಿದ್ದೇನೆ’ ಎಂದರು.