ಸೋಮವಾರ, 8 ಸೆಪ್ಟೆಂಬರ್ 2025
×
ADVERTISEMENT
ADVERTISEMENT

Maddur Clash| ಹಿಂದೂಗಳಿಗೆ ಲಾಠಿ ಏಟು: ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ–ಅಶೋಕ

Published : 8 ಸೆಪ್ಟೆಂಬರ್ 2025, 14:37 IST
Last Updated : 8 ಸೆಪ್ಟೆಂಬರ್ 2025, 14:37 IST
ಫಾಲೋ ಮಾಡಿ
Comments
ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಭಕ್ತರು ಕಲ್ಲು ತೂರಾಟಕ್ಕೆ ಒಳಗಾಗಿ, ಅನೇಕರು ಗಾಯಗೊಂಡಿದ್ದಾರೆ. ರಾಜ್ಯ ಸರ್ಕಾರದ ಭದ್ರತಾ ವೈಫಲ್ಯ ಹಾಗೂ ಮೃದು ಧೋರಣೆಯಿಂದ ಗಣೇಶನ ಭಕ್ತರ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿರುವುದನ್ನು ಖಂಡಿಸುತ್ತೇವೆ. ತಕ್ಷಣ ತಪ್ಪಿತಸ್ಥರನ್ನು ಬಂಧಿಸಿ, ಕಠಿಣ ಕಾನೂನು ಕ್ರಮಕ್ಕೆ ಆದೇಶಿಸಿ, ಶಾಂತಿ ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಅವರನ್ನು ಆಗ್ರಹಿಸುತ್ತೇನೆ
ಸುಮಲತಾ ಅಂಬರೀಷ್‌, ಮಾಜಿ ಸಂಸದೆ, ನಟಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT