‘ದಲಿತರ ಕಷ್ಟ, ಸುಖ ಅರಿತಿದ್ದೇನೆ. ದೇಶದ ಬುಡಕಟ್ಟು ಜನಾಂಗದ ಪರಿಸ್ಥಿತಿ ಬಗ್ಗೆ, ಜನಾಂಗೀಯ ಭೇದ, ವರ್ಣಭೇದ ನೀತಿ ಬಗ್ಗೆ ಮಾಹಿತಿ ಸಂಗ್ರಹಿಸಿ ಬದಲಾವಣೆಗೆ ಪ್ರಯತ್ನಿಸಿದ್ದು, ಇದಕ್ಕೆ ಕುಟುಂಬ ಹಾಗೂ ಸಮುದಾಯದ ಸಹಕಾರ ಪ್ರಮುಖವಾಗಿದೆ. ಮಂಡಳಿಯು ಇದನ್ನು ಗುರುತಿಸಿ ಗೌರವಿಸಿ ಉನ್ನತ ಸ್ಥಾನ ನೀಡಿದೆ’ ಎಂದು ಹೇಳಿದರು.