<p><strong>ನವದೆಹಲಿ:</strong> ‘ದೆಹಲಿ ಚಲೋ ಅಭಿಯಾನಕ್ಕೆ ಬರುತ್ತಿದ್ದ ಕರ್ನಾಟಕದ ರೈತರ ಮೇಲೆ ಭೋಪಾಲ್ ಬಳಿ ದೌರ್ಜನ್ಯ ನಡೆಸಿ ಬಂಧಿಸಲಾಗಿದೆ. ಇದು ರಾಕ್ಷಸಿ ಕೃತ್ಯ’ ಎಂದು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. </p>.<p>ಸೋಮವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿ, ‘ದೆಹಲಿ ಚಲೋದಲ್ಲಿ ಭಾಗಿಯಾಗಲು ರಾಜ್ಯದ ನೂರಾರು ರೈತರು ಹೊರಟಿದ್ದರು. ಅವರನ್ನು ಭೋಪಾಲ್ ಬಳಿ ರೈಲಿನಲ್ಲಿ ಮಧ್ಯರಾತ್ರಿ ಹೊತ್ತಿನಲ್ಲಿ ಎಳೆದಾಡಲಾಗಿದೆ. ಈ ವೇಳೆ, ಕೆಲವು ಮಹಿಳೆಯರಿಗೆ ಗಾಯಗಳಾಗಿವೆ. ರೈತರ ಚಳವಳಿ ಹತ್ತಿಕ್ಕಲು ಕೇಂದ್ರ ಸರ್ಕಾರ ಪೊಲೀಸ್ ಬಲವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಇದು ಪೊಲೀಸರು ಗೂಂಡಾಗಿರಿ’ ಎಂದು ಕಿಡಿಕಾರಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ದೆಹಲಿ ಚಲೋ ಅಭಿಯಾನಕ್ಕೆ ಬರುತ್ತಿದ್ದ ಕರ್ನಾಟಕದ ರೈತರ ಮೇಲೆ ಭೋಪಾಲ್ ಬಳಿ ದೌರ್ಜನ್ಯ ನಡೆಸಿ ಬಂಧಿಸಲಾಗಿದೆ. ಇದು ರಾಕ್ಷಸಿ ಕೃತ್ಯ’ ಎಂದು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. </p>.<p>ಸೋಮವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿ, ‘ದೆಹಲಿ ಚಲೋದಲ್ಲಿ ಭಾಗಿಯಾಗಲು ರಾಜ್ಯದ ನೂರಾರು ರೈತರು ಹೊರಟಿದ್ದರು. ಅವರನ್ನು ಭೋಪಾಲ್ ಬಳಿ ರೈಲಿನಲ್ಲಿ ಮಧ್ಯರಾತ್ರಿ ಹೊತ್ತಿನಲ್ಲಿ ಎಳೆದಾಡಲಾಗಿದೆ. ಈ ವೇಳೆ, ಕೆಲವು ಮಹಿಳೆಯರಿಗೆ ಗಾಯಗಳಾಗಿವೆ. ರೈತರ ಚಳವಳಿ ಹತ್ತಿಕ್ಕಲು ಕೇಂದ್ರ ಸರ್ಕಾರ ಪೊಲೀಸ್ ಬಲವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಇದು ಪೊಲೀಸರು ಗೂಂಡಾಗಿರಿ’ ಎಂದು ಕಿಡಿಕಾರಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>