ಪ್ರಭುಗೌಡ, ಮಲ್ಲಿಕಾರ್ಜುನಯ್ಯ ಎಂಬುವರ ಮೇಲೆ ಹಲ್ಲೆ ನಡೆಸಿತು. ಬ್ಯಾಗ್, ಫೋನ್ ಕಸಿದುಕೊಂಡು ಹಲ್ಲೆಗೆ ಮುಂದಾಯಿತು. ಕೆಲವರು ಕೋಳಿ ಮೊಟ್ಟೆ ಎಸೆದರು. ಕಾರಿನ ಚಕ್ರಗಳ ಗಾಳಿಯನ್ನೂ ತೆಗೆಯಲಾಗಿತ್ತು ಎಂದು ದೂರಲಾಗಿದೆ. ಈ ಸಂಬಂಧ ಹನುಮಂತೇಗೌಡ ಎಂಬುವರ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.