ಮಂಡ್ಯ: ಸಾಹಿತಿ ಸೀತಾಸುತ ಅವರ 121ನೇ ಪುಣ್ಯಸ್ಮರಣೆ ಅಂಗವಾಗಿ ನಗರದ ದೇವಮ್ಮ ಪುಟ್ಟಚ್ಚಿ ಸಿದ್ದೇಗೌಡ ಟ್ರಸ್ಟ್ ಕೊಡಮಾಡುವ ಸಾಹಿತ್ಯ ಸೇವಾ ಪ್ರಶಸ್ತಿಗೆ ಹಿರಿಯ ಪತ್ರಕರ್ತೆ, ಸಾಹಿತಿ ಡಾ.ಆರ್.ಪೂರ್ಣಿಮಾ, ದೇಶ ಸೇವಾ ಪ್ರಶಸ್ತಿಗೆ (ಮರಣೋತ್ತರ) ಹುತಾತ್ಮ ಯೋಧ ಶಂಕರಪ್ಪ ಕೋಟೆ, ಡಾ.ವಿ.ಟಿ.ಸುಶೀಲಾ ಜಯರಾಂ ವೈದ್ಯಕೀಯ ಸೇವಾ ಪ್ರಶಸ್ತಿಗೆ ಡಾ.ವಿ.ಎಲ್.ನಂದೀಶ್ ಆಯ್ಕೆಯಾಗಿದ್ದಾರೆ.