ಶಿವಮೊಗ್ಗ: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡು ಕೋವಿಡ್ ಮೊದಲ ಅಲೆಯ ವೇಳೆ ಕೆಲಸ ಮಾಡಿದ್ದ ಆರೋಗ್ಯ ಇಲಾಖೆ ಸಿಬ್ಬಂದಿಗೆ ಇಲ್ಲಿಯವರೆಗೆ ವೇತನ ಪರಿಷ್ಕರಣೆ, ಸೇವಾ ಭದ್ರತೆ ನೀಡಿಲ್ಲ. ದಪ್ಪ ಚರ್ಮದ ಆರೋಗ್ಯ ಸಚಿವರು ನಿರ್ಲಕ್ಷಿಸುತ್ತಿದ್ದಾರೆ. ಅವರೊಬ್ಬ ಅಸಮರ್ಥ ಮಂತ್ರಿ ಎಂದು ವಿಧಾನಪರಿಷತ್ ಸದಸ್ಯ ಆಯನೂರು ಮಂಜೂನಾಥ ಸೋಮವಾರ ಇಲ್ಲಿ