‘ಕೇಸರಿ– ಶಾಲು ಹಿಜಾಬ್ ವಿಚಾರದಲ್ಲಿ ಹತ್ತು, ಹನ್ನೆರಡು ಕಾಲೇಜುಗಳಲ್ಲಿ ಸಂಘರ್ಷದ ವಾತಾವರಣ ನಿರ್ಮಾಣವಾಗಿದೆ. ಕೆಲವು ಪದವಿ ಕಾಲೇಜುಗಳಲ್ಲೂ ವಿವಾದ ಉದ್ಭವವಾಗಿದೆ. ಎಲ್ಲೆಲ್ಲಿ ಕಾನೂನು ಪರಿಸ್ಥಿತಿ ಕೈಮೀರಲಿದೆಯೋ ಅಲ್ಲಿನ ಡಿಡಿಪಿಐಗಳಿಗೆ ರಜೆ ಘೋಷಿಸುವ ಅಧಿಕಾರ ನೀಡಲಾಗಿದೆ. ಬಾಗಲಕೋಟೆ, ಬಿಜಾಪುರ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ವಿವಾದ ಸೃಷ್ಟಿಯಾಗಿದೆ’ ಎಂದರು.