‘ಬರಗೂರು ರಾಮಚಂದ್ರಪ್ಪ ಅವರು ಪಠ್ಯ ಪರಿಷ್ಕರಣೆ ವಿಚಾರದಲ್ಲಿ ನಾಡದ್ರೋಹದ ಕೆಲಸ ಮಾಡಿದ್ದಾರೆ. ಅನೇಕ ಮಹನೀಯರ ಪಾಠವನ್ನು ಕಿತ್ತುಹಾಕಿದ್ದರು. ಇವರ ಬೆಂಬಲಕ್ಕೆ 61 ಸಾಹಿತಿಗಳು ನಿಂತಿದ್ದಾರೆ. ಈ ಎಲ್ಲರನ್ನೂ ಗಲ್ಲಿಗೇರಿಸಬೇಕು, ಇಲ್ಲವೇ ಗುಂಡಿಕ್ಕಬೇಕು. ಈ ದೇಶದಲ್ಲಿ ಹುಟ್ಟಿ ಭಗವದ್ಗೀತೆಯ ಮೇಲೆ ಏಕಿಷ್ಟು ಹೀನ ಭಾವನೆ’ ಎಂದು ಪ್ರಶ್ನಿಸಿದ್ದಾರೆ.