ಮೌಲ್ವಿ ಸೈಯದ್ ಗೌಸ್ ಮೊಹಿಯುದ್ದೀನ್ ಶಾಖಾದ್ರಿ ಸಲ್ಲಿಸಿರುವ ಮೇಲ್ಮನವಿಯನ್ನುಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ಪೀಠ ವಿಚಾರಣೆ ನಡೆಸಿತು. ಅಡ್ವೊಕೇಟ್ ಪ್ರಭುಲಿಂಗ ಕೆ.ನಾವದಗಿ, ಈ ಸಂಬಂಧ ನ್ಯಾಯಪೀಠಕ್ಕೆ ಮೆಮೊ ಸಲ್ಲಿಸಿವಿವರಣೆ ನೀಡಿದರು.ಮೇಲ್ಮನವಿ ಪರ ವಕೀಲರು, ಸಮಯಾವಕಾಶ ಕೋರಿದ್ದರಿಂದ ವಿಚಾರಣೆಯನ್ನು ಸೆ. 5ಕ್ಕೆ ಮುಂದೂಡಿ ‘ಈಗಿನ ಪೂಜಾ ಪದ್ಧ ತಿಯೇ ಮುಂದುವರಿಯಲಿ’ ಎಂದಿತು.