<p><strong>ಬೆಂಗಳೂರು</strong>: ಹಿರಿಯ ವಕೀಲ ಮಧುಸೂದನ್ ಆರ್. ನಾಯ್ಕ್ ಅವರನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.</p>.<p>ಉತ್ತರ ಕನ್ನಡ ಜಿಲ್ಲೆ ಕುಮಟಾದ ಮಧುಸೂದನ್ ನಾಯ್ಕ್ ಅವರು ಹಿಂದೆ ಅಡ್ವೋಕೇಟ್ ಜನರಲ್ ಹಾಗೂ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯರಾಗಿಯೂ ಆಗಿಯೂ ಕಾರ್ಯನಿರ್ವಹಿಸಿದ್ದರು.</p>.<p>ಕೆ. ಜಯಪ್ರಕಾಶ್ ಹೆಗ್ಡೆ ಅವರ ಅವಧಿ ಮುಗಿದ ನಂತರ ಆಯೋಗದ ಅಧ್ಯಕ್ಷ ಸ್ಥಾನ ಖಾಲಿ ಇತ್ತು. ಈಗ ಆ ಹುದ್ದೆಯನ್ನು ಭರ್ತಿ ಮಾಡಲಾಗಿದೆ. ಅಧಿಕಾರ ವಹಿಸಿಕೊಂಡ ದಿನದಿಂದ ಮೂರು ವರ್ಷ ಅವರು ಕರ್ತವ್ಯ ನಿರ್ವಹಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಹಿರಿಯ ವಕೀಲ ಮಧುಸೂದನ್ ಆರ್. ನಾಯ್ಕ್ ಅವರನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.</p>.<p>ಉತ್ತರ ಕನ್ನಡ ಜಿಲ್ಲೆ ಕುಮಟಾದ ಮಧುಸೂದನ್ ನಾಯ್ಕ್ ಅವರು ಹಿಂದೆ ಅಡ್ವೋಕೇಟ್ ಜನರಲ್ ಹಾಗೂ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯರಾಗಿಯೂ ಆಗಿಯೂ ಕಾರ್ಯನಿರ್ವಹಿಸಿದ್ದರು.</p>.<p>ಕೆ. ಜಯಪ್ರಕಾಶ್ ಹೆಗ್ಡೆ ಅವರ ಅವಧಿ ಮುಗಿದ ನಂತರ ಆಯೋಗದ ಅಧ್ಯಕ್ಷ ಸ್ಥಾನ ಖಾಲಿ ಇತ್ತು. ಈಗ ಆ ಹುದ್ದೆಯನ್ನು ಭರ್ತಿ ಮಾಡಲಾಗಿದೆ. ಅಧಿಕಾರ ವಹಿಸಿಕೊಂಡ ದಿನದಿಂದ ಮೂರು ವರ್ಷ ಅವರು ಕರ್ತವ್ಯ ನಿರ್ವಹಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>