ಹೊಟ್ಟೆ ನೋವಿನಿಂದ ಬಳಲುತ್ತಿದ್ದ ದ್ಯಾವಪ್ಪನನ್ನು ಕುಟುಂಬದವರು ಇಲ್ಲಿನ ಕುಮಾರ ಆಸ್ಪತ್ರೆಗೆ ದಾಖಲಿಸಿದ್ದರು. ಡಾ. ಈಶ್ವರ ಕಲಬುರ್ಗಿ ಅವರು ಎಕ್ಸ್ರೇ, ಎಂಡೊಸ್ಕೋಪಿ ಮಾಡಿಸಿದಾಗ ನ್ಯಾಣಗಳಿರುವುದು ಪತ್ತೆಯಾಗಿದೆ. ರೋಗಿಯ ಜೀವಕ್ಕೆ ಅಪಾಯ ಇದ್ದದ್ದರಿಂದ ಕೂಡಲೇ ಶಸ್ತ್ರಚಿಕಿತ್ಡ ಮಾಡಿ ನಾಣ್ಯ ತೆಗೆಯುವ ಮೂಲಕ ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ.