ಶುಕ್ರವಾರ, 8 ಮೇ 2026
×
ADVERTISEMENT

ಬಾಗಲಕೋಟೆ ಉಪ ಚುನಾವಣೆ: ರಂಗೇರಿದ ಕಣ

Published : 23 ಮಾರ್ಚ್ 2026, 23:36 IST
Last Updated : 23 ಮಾರ್ಚ್ 2026, 23:36 IST
ADVERTISEMENT
ಫಾಲೋ ಮಾಡಿ
Comments
ಪಕ್ಷಕ್ಕೆ ದುಡಿದವರು ಅವಕಾಶ ಕೇಳುವುದು ತಪ್ಪಲ್ಲ. ಗೆಲುವಿನ ಮಾನದಂಡ ಆಧರಿಸಿ ಟಿಕೆಟ್‌ ನೀಡಲಾಗಿದೆ. ಮುಸ್ಲಿಂ ನಾಯಕರ ಮನವೊಲಿಸುತ್ತೇವೆ
ಡಿ.ಕೆ. ಶಿವಕುಮಾರ್‌, ಉಪ ಮುಖ್ಯಮಂತ್ರಿ
ಎರಡೂ ಕ್ಷೇತ್ರಗಳಲ್ಲಿ ಬಿಜೆಪಿಗೆ ಪೂರಕ ವಾತಾವರಣವಿದೆ. ಈ ಸರ್ಕಾರದ ಬಗ್ಗೆ ಜನ ಬೇಸತ್ತಿದ್ದಾರೆ. ‘ಕೈ’ ಆಡಳಿತದ ಅಂತ್ಯಕ್ಕೆ ಈ ಚುನಾವಣೆ ನಾಂದಿ ಹಾಡಲಿದೆ
ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ 
ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶವು 2028ರ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಗೆ ದಿಕ್ಸೂಚಿ ಆಗಲಿದೆ
ಸಿದ್ದರಾಮಯ್ಯ, ಮುಖ್ಯಮಂತ್ರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT