ಬಳಿಕ, ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಮಕ್ಕಳು, ಹಿರಿಯರು ಸಾಂಪ್ರದಾಯಿಕ ಹೊಸ ಬಟ್ಟೆ ಧರಿಸಿ ಬಂದಿದ್ದರು. ತಲೆ ಮೇಲೆ ವಿವಿಧ ವಿನ್ಯಾಸಗಳ ಟೊಪ್ಪಿಗೆ ಧರಿಸಿ ಗಮನ ಸೆಳೆದರು.
ಮುಸ್ಲಿಂ ಬಾಂಧವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಮುಖಂಡರು, ಸೆಲೆಬ್ರಿಟಿಗಳು ಸೇರಿದಂತೆ ಗಣ್ಯರು ಶುಭಾಶಯ ಕೋರಿದ್ದಾರೆ.