ಗುರುವಾರ, 16 ಅಕ್ಟೋಬರ್ 2025
×
ADVERTISEMENT
ADVERTISEMENT

RSS ಚಟುವಟಿಕೆಗಳಿಗೆ ನಿಷೇಧ: ಪ್ರಿಯಾಂಕ್‌ ಕೋರಿದ್ದರಲ್ಲಿ ತಪ್ಪೇನಿದೆ? ಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ * ವರದಿ ಆಧರಿಸಿ ಕ್ರಮ, ಬೆದರಿಕೆಗಳಿಗೆ ಜಗ್ಗುವುದಿಲ್ಲ ಎಂದು ಸ್ಪಷ್ಟನುಡಿ
Published : 16 ಅಕ್ಟೋಬರ್ 2025, 0:28 IST
Last Updated : 16 ಅಕ್ಟೋಬರ್ 2025, 0:28 IST
ಫಾಲೋ ಮಾಡಿ
Comments
ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹಾಸನದ ಸಿದ್ಧೇಶ್ವರ ದೇವಸ್ಥಾನದಲ್ಲಿ ದರ್ಶನ ಪಡೆದರು. ಸಚಿವ ರಾಮಲಿಂಗಾರೆಡ್ಡಿ ಇದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹಾಸನದ ಸಿದ್ಧೇಶ್ವರ ದೇವಸ್ಥಾನದಲ್ಲಿ ದರ್ಶನ ಪಡೆದರು. ಸಚಿವ ರಾಮಲಿಂಗಾರೆಡ್ಡಿ ಇದ್ದರು.
‘ಔತಣಕೂಟದಲ್ಲಿ ಸರ್ಕಾರ ಪಕ್ಷದ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಗಿದೆ. ಬಿಹಾರ ಚುನಾವಣೆಯಲ್ಲಿ ಹೈಕಮಾಂಡ್‌ ಬ್ಯುಸಿ ಆಗಿದ್ದು ನವೆಂಬರ್‌ ನಂತರ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲಾಗುವುದು
ಸಿದ್ದರಾಮಯ್ಯ, ಮುಖ್ಯಮಂತ್ರಿ
ವೇತನ ಬಂದಿಲ್ಲ ಎಂದು ಕಲಬುರಗಿಯಲ್ಲಿ ಗ್ರಂಥಪಾಲಕಿ ಆತ್ಮಹತ್ಯೆಗೆ  ಪ್ರಿಯಾಂಕ್‌ ಅವರೇ ಹೊಣೆ. ಅವರು ಆರ್‌ಎಸ್‌ಎಸ್‌ ಬಗ್ಗೆ ಮಾತನಾಡದೇ ಕ್ಷೇತ್ರ ಇಲಾಖೆ ಜಿಲ್ಲೆಯತ್ತ ಗಮನ ಹರಿಸಲಿ 
ಎನ್‌.ರವಿಕುಮಾರ್, ಮೇಲ್ಮನೆ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT