ಕೆಸ್ತೂರು ಗುಂಡಪ್ಪ ವಾಸುಕಿ, ಡಾ.ಎನ್. ಜಗದೀಶ್ ಕೊಪ್ಪ, ಬಾಲಸುಬ್ರಮಣ್ಯಂ ಕೆ.ಆರ್., ಬಿ.ವಿ. ಶಿವಶಂಕರ, ಸುದರ್ಶನ್ ಚನ್ನಂಗಿಹಳ್ಳಿ, ದೊಡ್ಡ ಬೊಮ್ಮಯ್ಯ, ಕೆ.ಎಂ. ವೀರೇಶ್, ವಾಸಂತಿ ಹರಿಪ್ರಕಾಶ್, ಪ್ರಶಾಂತ್ ನಾಥೂ, ಪ್ರಕಾಶ್ ಬೆಳವಾಡಿ, ಎಸ್.ಎಚ್. ಮಾರುತಿ ಮತ್ತು ಭಾನುಪ್ರಕಾಶ್ ಚಂದ್ರ ‘ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.