ಅಖಿಲ ಕರ್ನಾಟಕ ಬೇಡ ಜಂಗಮ ಸಂಸ್ಥೆಯ ಅಧ್ಯಕ್ಷರು, ಅಖಿಲ ಭಾರತ ಸಂಸ್ಕೃತ ವಿದ್ಯಾಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರಾಗಿದ್ದ ಶ್ರೀಗಳು ಕೊಳದ ಮಠದ ಮಹಾಸಂಸ್ಥಾನದ ಮೂಲಕ ವಿವಿಧ ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ಕೈಗೊಳ್ಳುತ್ತಿದ್ದರು. ಮಠಾಧೀಶರು, ಗಣ್ಯರು ಶ್ರೀಗಳ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆಯುತ್ತಿದ್ದಾರೆ.