'ಸಿಬಿಎಸ್ಇಗೆ ಪಠ್ಯ, ರಾಜ್ಯಕ್ಕೆ ಅಪಥ್ಯ!' ತಲೆಬರಹದ ಪ್ರಜಾವಾಣಿ ವರದಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, 'ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಬರಗೂರು ರಾಮಚಂದ್ರಪ್ಪ ಸಮಿತಿ ಪರಿಷ್ಕರಿಸಿದ್ದ ಪಠ್ಯವನ್ನೇ ಅಳವಡಿಸಿಕೊಂಡಿದೆ. ಹೀಗಿರುವಾಗ ರಾಜ್ಯ ಸರ್ಕಾರಕ್ಕೆ ಪರಿಷ್ಕರಣೆಯ ಹಠವೇಕೆ? ಎಂದಿದೆ.