ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಯತ್ನಾಳ ಉಚ್ಚಾಟನೆ | ಬೆಂಗಳೂರಿನಲ್ಲಿ ನಾಳೆ ಭಿನ್ನಮತೀಯರ ಸಭೆ: ರಮೇಶ ಜಾರಕಿಹೊಳಿ

ಯತ್ನಾಳ ಒಂಟಿಯಲ್ಲ; ನಾವೆಲ್ಲ ಜತೆಗಿದ್ದೇವೆ, ಉಚ್ಚಾಟನೆ ಮರು ಪರಿಶೀಲನೆಗೆ ಮನವಿ
Published : 27 ಮಾರ್ಚ್ 2025, 8:31 IST
Last Updated : 27 ಮಾರ್ಚ್ 2025, 18:00 IST
ಫಾಲೋ ಮಾಡಿ
Comments
ಯತ್ನಾಳ ಅವರ ಉಚ್ಚಾಟನೆ ಯಿಂದ ಬಿಜೆಪಿಗೆ ನಷ್ಟ . ನಿರ್ಣಯವನ್ನು ಮರುಪರಿಶೀಲಿಸಲು ವರಿಷ್ಠರೊಂದಿಗೆ ಚರ್ಚಿಸುವೆ ಹೊರತು ಉಚ್ಚಾಟನೆ ಕುರಿತು ಪ್ರಶ್ನಿಸುವುದಿಲ್ಲ
ಬಿ.ಶ್ರೀರಾಮುಲು, ಮಾಜಿ ಸಚಿವ
ಪಕ್ಷ ಹಲವು ಕಾರಣಕ್ಕೆ ಅನಿವಾರ್ಯ ತೀರ್ಮಾನಕ್ಕೆ ಬಂದಿದೆ. ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ, ಈ ವಿಚಾರದ ಬಗ್ಗೆ ವಿಶ್ಲೇಷಣೆ ಮಾಡುವುದಿಲ್ಲ
ಸಿ.ಟಿ. ರವಿ, ವಿಧಾನ ಪರಿಷತ್ ಸದಸ್ಯ
ಯತ್ನಾಳ್ ಸದನದಲ್ಲಿ ಮಧುಬಲೆ ವಿಚಾರ ಪ್ರಸ್ತಾಪಿಸಿದ್ದಕ್ಕೆ ಉಚ್ಚಾಟಿಸಲಾಗಿದೆ. ಅವರು ಪಕ್ಷದ ಶಿಸ್ತು ಪಾಲಿಸುತ್ತಿರಲಿಲ್ಲ. ಸದನದಲ್ಲೂ ಯಾರಿಗೂ ಗೌರವ ಕೊಡುತ್ತಿರಲಿಲ್ಲ. ಇದು ನಮ್ಮಂತಹ ಕಿರಿಯ ಶಾಸಕರಿಗೆ ಪಾಠ
ಕೆ. ಹರೀಶ್‌ ಗೌಡ, ಕಾಂಗ್ರೆಸ್‌ ಶಾಸಕ
ಯತ್ನಾಳ ಅವರ ಉಚ್ಚಾಟನೆ ಪಕ್ಷದ ನಿರ್ಣಯ. ನಾನು ಪ್ರತಿಕ್ರಿಯೆ ನೀಡಲ್ಲ. ಆದರೆ, ಎರಡು ಮೂರು ದಿನಗಳಲ್ಲಿ ಅದರ ಪರಿಣಾಮ ಗೊತ್ತಾಗಲಿದೆ
ಶಿವರಾಮ ಹೆಬ್ಬಾರ, ಶಾಸಕ
ಯತ್ನಾಳ ಒಂದು ವರ್ಷದಿಂದ ಪಕ್ಷದ ವಿರುದ್ಧ ಹೇಳಿಕೆ ನೀಡುತ್ತಿದ್ದರು. ತಿದ್ದಿಕೊಳ್ಳಲು ಹಲವು ಅವಕಾಶ ನೀಡಿದರೂ ಸುಧಾರಿಸಿಲ್ಲ. ವ್ಯಕ್ತಿಗಿಂತ ಪಕ್ಷ ದೊಡ್ಡದು
ಮುರುಗೇಶ ನಿರಾಣಿ, ಮಾಜಿ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT