ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಉಪ ಚುನಾವಣೆ ಪ್ರಚಾರ ವೇದಿಕೆಯಲ್ಲಿ ಕುಮಠಳ್ಳಿ ಅವರನ್ನು ಸಚಿವರನ್ನಾಗಿ ಮಾಡುತ್ತೇವೆ ಎಂದು ಸಿಎಂ ಹೇಳಿದ್ದರು. ನಾನು ಕೂಡ, ಕುಮಠಳ್ಳಿ ಅವರನ್ನು ಸಚಿವರನ್ನಾಗಿ ಮಾಡುತ್ತೇವೆ ಎಂದು ಭಾಷಣ ಮಾಡಿದ್ದೆ. ಹೀಗಾಗಿ, 10 ಜನರಿಗೆ ಸಚಿವ ಸ್ಥಾನ ಕೊಟ್ಟಂತೆ ಕುಮಠಳ್ಳಿಗೂ ಕೊಡಬೇಕು’ ಎಂದು ಆಗ್ರಹಿಸಿದರು.