ಬೆಳಗಾವಿ ದುರಂತಕ್ಕೆ ಆಘಾತ ವ್ಯಕ್ತಪಡಿಸಿರುವ ಅವರು, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ನಾಳೆ ಘಟನಾ ಸ್ಥಳಕ್ಕೆ ಭೇಟಿ ನೀಡುವಂತೆ ಸಲಹೆ ನೀಡಿದ್ದಾರೆ.
ಕೂಡಲೇ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.