ಬೆಂಗಳೂರು: ‘ಕಾಂಗ್ರೆಸ್ ವರ್ತನೆಯಿಂದ ಬೇಸತ್ತು ‘ಇಂಡಿಯಾ’ ಒಕ್ಕೂಟದ ಪಕ್ಷಗಳು ದೂರವಾಗುತ್ತಿದ್ದು, ಮಮತಾ ಬ್ಯಾನರ್ಜಿ ಹೊರಗೆ ಹೋಗಿದ್ದಾರೆ. ಶರತ್ ಪವಾರ್, ನಿತೀಶ್ ಕುಮಾರ್ ಕೂಡ ಒಂದು ಹೆಜ್ಜೆ ಹೊರಗಿಟ್ಟಿದ್ದಾರೆ. ಶೀಘ್ರವೇ ‘ಇಂಡಿಯಾ’ ಒಕ್ಕೂಟ ಛಿದ್ರವಾಗಲಿದೆ’ ಎಂದು ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.