<p><strong>ಬೆಂಗಳೂರು:</strong> ‘ಹೊಸ ಮುಖ್ಯಮಂತ್ರಿ ಆಯ್ಕೆ ಸಂಬಂಧ ದೆಹಲಿಯಲ್ಲಿ ಕೇಂದ್ರದ ಪ್ರಮುಖರ ಸಭೆ, ಸಂಸದೀಯ ಮಂಡಳಿ ಸಭೆ ಸೇರಿದಂತೆ ಸರಣಿ ಸಭೆಗಳು ನಡೆಯುತ್ತಿವೆ. ಮುಂದಿನ ಮೂರ್ನಾಲ್ಕು ದಿನದಲ್ಲಿ ಆಯ್ಕೆ ಪ್ರಕ್ರಿಯೆ ಮುಗಿಯಲಿದೆ’ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ಸಭೆಯಲ್ಲಿ ಯಾವ ಆಯಾಮಗಳಲ್ಲಿ ಚರ್ಚೆ ಆಗಿದೆ ಎಂಬ ಮಾಹಿತಿ ಇಲ್ಲ’ ಎಂದರು.</p>.<p>‘ರಾಜ್ಯಕ್ಕೆ ಧರ್ಮೇಂದ್ರ ಪ್ರಧಾನ್ ಬರುತ್ತಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಕೂಡ ಬರುವ ಸಾಧ್ಯತೆ ಇದೆ. ಶಾಸಕಾಂಗ ಸಭೆ, ಪ್ರಮುಖರ ಸಭೆ, ಸಂಸದೀಯ ಮಂಡಳಿಯ ಸಭೆಯ ಅಭಿಪ್ರಾಯದಂತೆ ಮುಖ್ಯಮಂತ್ರಿ ಆಯ್ಕೆ ಅಂತಿಮ ನಡೆಯಲಿದೆ’ ಎಂದೂ ಹೇಳಿದರು.</p>.<p>‘ನನ್ನ ಜಿಲ್ಲೆಯ ಶಾಸಕರು ನಾನು ಮುಖ್ಯಮಂತ್ರಿ ಆಗಬೇಕು ಎಂದು ಬಯಸುವುದರಲ್ಲಿ ವಿಶೇಷ ಇಲ್ಲ. ಪಕ್ಷ ಏನು ನಿರ್ಧಾರ ಮಾಡುತ್ತದೆ ಎನ್ನುವುದು ಮುಖ್ಯ’ ಎಂದರು.</p>.<p><a href="https://www.prajavani.net/karnataka-news/selection-for-new-cm-of-karnataka-g-kishan-reddy-and-dharmendra-pradhan-visits-bengaluru-852128.html" itemprop="url">ನೂತನ ಸಿಎಂ ಆಯ್ಕೆ:ಕಿಷನ್ ರೆಡ್ಡಿ, ಧರ್ಮೇಂದ್ರ ಪ್ರಧಾನ್ ಬೆಂಗಳೂರಿಗೆ </a></p>.<p><a href="https://www.prajavani.net/district/belagavi/ananda-mamani-demand-for-minister-post-852127.html" itemprop="url">ನನಗೂ ಸಚಿವ ಸ್ಥಾನ ಬೇಕು, ಇಲ್ಲವಾದರೆ ವಿಧಾನಸಭೆ ಉಪಾಧ್ಯಕ್ಷ ಸ್ಥಾನವೂ ಬೇಡ: ಮಾಮನಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಹೊಸ ಮುಖ್ಯಮಂತ್ರಿ ಆಯ್ಕೆ ಸಂಬಂಧ ದೆಹಲಿಯಲ್ಲಿ ಕೇಂದ್ರದ ಪ್ರಮುಖರ ಸಭೆ, ಸಂಸದೀಯ ಮಂಡಳಿ ಸಭೆ ಸೇರಿದಂತೆ ಸರಣಿ ಸಭೆಗಳು ನಡೆಯುತ್ತಿವೆ. ಮುಂದಿನ ಮೂರ್ನಾಲ್ಕು ದಿನದಲ್ಲಿ ಆಯ್ಕೆ ಪ್ರಕ್ರಿಯೆ ಮುಗಿಯಲಿದೆ’ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ಸಭೆಯಲ್ಲಿ ಯಾವ ಆಯಾಮಗಳಲ್ಲಿ ಚರ್ಚೆ ಆಗಿದೆ ಎಂಬ ಮಾಹಿತಿ ಇಲ್ಲ’ ಎಂದರು.</p>.<p>‘ರಾಜ್ಯಕ್ಕೆ ಧರ್ಮೇಂದ್ರ ಪ್ರಧಾನ್ ಬರುತ್ತಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಕೂಡ ಬರುವ ಸಾಧ್ಯತೆ ಇದೆ. ಶಾಸಕಾಂಗ ಸಭೆ, ಪ್ರಮುಖರ ಸಭೆ, ಸಂಸದೀಯ ಮಂಡಳಿಯ ಸಭೆಯ ಅಭಿಪ್ರಾಯದಂತೆ ಮುಖ್ಯಮಂತ್ರಿ ಆಯ್ಕೆ ಅಂತಿಮ ನಡೆಯಲಿದೆ’ ಎಂದೂ ಹೇಳಿದರು.</p>.<p>‘ನನ್ನ ಜಿಲ್ಲೆಯ ಶಾಸಕರು ನಾನು ಮುಖ್ಯಮಂತ್ರಿ ಆಗಬೇಕು ಎಂದು ಬಯಸುವುದರಲ್ಲಿ ವಿಶೇಷ ಇಲ್ಲ. ಪಕ್ಷ ಏನು ನಿರ್ಧಾರ ಮಾಡುತ್ತದೆ ಎನ್ನುವುದು ಮುಖ್ಯ’ ಎಂದರು.</p>.<p><a href="https://www.prajavani.net/karnataka-news/selection-for-new-cm-of-karnataka-g-kishan-reddy-and-dharmendra-pradhan-visits-bengaluru-852128.html" itemprop="url">ನೂತನ ಸಿಎಂ ಆಯ್ಕೆ:ಕಿಷನ್ ರೆಡ್ಡಿ, ಧರ್ಮೇಂದ್ರ ಪ್ರಧಾನ್ ಬೆಂಗಳೂರಿಗೆ </a></p>.<p><a href="https://www.prajavani.net/district/belagavi/ananda-mamani-demand-for-minister-post-852127.html" itemprop="url">ನನಗೂ ಸಚಿವ ಸ್ಥಾನ ಬೇಕು, ಇಲ್ಲವಾದರೆ ವಿಧಾನಸಭೆ ಉಪಾಧ್ಯಕ್ಷ ಸ್ಥಾನವೂ ಬೇಡ: ಮಾಮನಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>