ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಮಾಣವಚನ ಸ್ವೀಕಾರ ಮಾಡಿದ ಬಳಿಕ, ಬಸವರಾಜು ಅವರ ಹೆಸರನ್ನು ವಿಧಾನಸಭೆಯ ಕಾರ್ಯದರ್ಶಿ ಅವರು ಕರೆದರು.
ಹಸಿರು ಶಾಲು ಧರಿಸಿ ಬಂದಿದ್ದ ಅವರು, ‘ಭಗವಂತ ಮತ್ತು ನನ್ನ ಆರಾಧ್ಯ ದೈವ ಡಿ.ಕೆ ಶಿವಕುಮಾರ್ ಸಾಹೇಬರ ಮೇಲೆ ಪ್ರಮಾಣ ಮಾಡುತ್ತೇನೆ‘ ಎಂದು ಪ್ರಮಾಣವಚನ ಸ್ವೀಕಾರ ಮಾಡಿದರು.