ಮಂಗಳವಾರ, 3 ಮಾರ್ಚ್ 2026
×
ADVERTISEMENT

ಬೆಳಗಾವಿ: ವೇದಿಕೆಯಲ್ಲೇ ASP ನಾರಾಯಣ ಭರಮನಿಗೆ ಹೊಡೆಯಲು ಮುಂದಾದ CM ಸಿದ್ದರಾಮಯ್ಯ!

ಜೆಡಿಎಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, ಸಿದ್ದರಾಮಯ್ಯ ಅವರೇ ನಿಮಗೆ ಅಧಿಕಾರದ ದರ್ಪ ತಲೆಗೇರಿದೆ ಎಂದು ಕಿಡಿಕಾರಿದೆ.
Published : 28 ಏಪ್ರಿಲ್ 2025, 11:27 IST
Last Updated : 28 ಏಪ್ರಿಲ್ 2025, 11:27 IST
ADVERTISEMENT
ಫಾಲೋ ಮಾಡಿ
Comments
ಬಿಜೆಪಿಯವರ ಪ್ರವೃತ್ತಿ ಹೀಗೆ ಮುಂದುವರಿದರೆ ರಾಜ್ಯದಲ್ಲಿ ಅವರ ಒಂದು ಸಭೆಗೂ ಅವಕಾಶ ನೀಡಲ್ಲ. ಇದು ಕಾಂಗ್ರೆಸ್ ಪ್ರತಿಜ್ಞೆ. ಬಿಜೆಪಿ ನಾಯಕರೇ, ನಿಮ್ಮ ಕಾರ್ಯಕರ್ತರಿಗೆ ಬುದ್ದಿ ಹೇಳಿ. ಇದು ಎಚ್ಚರಿಕೆ.
ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿ
ಒಬ್ಬ ಮುಖ್ಯಮಂತ್ರಿ ಪೊಲೀಸ್ ಅಧಿಕಾರಿಯನ್ನು ಇಷ್ಟು ಕೀಳಾಗಿ ನಡೆಸಿಕೊಳ್ತಾರಾ? ಅಧಿಕಾರಿಗಳು ಸರ್ಕಾರದ ಕೈಬೊಂಬೆನಾ? ಸಿದ್ದರಾಮಯ್ಯರ ದುರಹಂಕಾರ ಅಂದ್ರೆ ಇದೇನೇ..
ಆರ್‌.ಅಶೋಕ, ವಿರೋಧಪಕ್ಷದ ನಾಯಕ
ಒಬ್ಬ ದಕ್ಷ ಪೊಲೀಸ್ ಅಧಿಕಾರಿಯನ್ನು ವೇದಿಕೆ ಮೇಲೆ ಕರೆದು ಕಪಾಳಮೋಕ್ಷ ಮಾಡಲು ಮುಂದಾಗಿದ್ದು ಮುಖ್ಯಮಂತ್ರಿಗೆ ಶೋಭೆ ತರುವುದಿಲ್ಲ. ಸಿದ್ದರಾಮಯ್ಯ ಮನಸ್ಸು ವಿಚಲಿತವಾಗಿದೆ..
ಜಗದೀಶ ಶೆಟ್ಟರ್‌, ಸಂಸದ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT